Oct 31, 2015

 
 
ಹೀಗೊಂದು ಸವಿನೆನಪಿ ನೊಂದಿಗೆ ತಮ್ಮೆಲ್ಲರಿಗೂ 
 ಕನ್ನಡ ರಾಜ್ಯೋತ್ಸವದ ಶುಭಾಶಯಗಳು 
 
 
 



ರಾಷ್ಟ್ರ ಸೇವಿಕ ಸಂಘದಿಂದ ಆಯೋಜಿಸಲಾಗಿದ್ದ ೧೫ ದಿನಗಳ ಶಿಬಿರದಲ್ಲಿ ಪ್ರಭಂದಕಿಯಾಗಿ ಸೇವೆಯಲ್ಲಿದ್ದ ಸಂದರ್ಭದಲ್ಲಿ, "ಜಯಭಾರತ ಜನನಿಯ ತನುಜಾತೆ ಜಯಹೇ ಕರ್ಣಾಟಕ ಮಾತೇ,ಜೋಗದಸಿರಿ ಬೆಳಕಿನಲ್ಲಿ",ಗೀತೆಯನ್ನುನುಡಿಸುವ ಸದವಕಾಶ










2 comments:

  1. ತಮ್ಮ ಸಾಂಸ್ಕೃತಿಕ ಬದುಕನ್ನು ಅರಿತು ತುಂಬ ಸಂತೋಷವಾಯಿತು. ನಿಮ್ಮ ಸೇವೆಯು ಸಮಾಜಕ್ಕೆ ಇನ್ನಿಷ್ಟು ಸಿಗುವಂತಾಗಲಿ.

    ReplyDelete
  2. ತಮ್ಮ ಪ್ರೋತ್ಸಾಹಕರ ಪ್ರತಿಕ್ರಿಯೆಗಾಗಿ ಆತ್ಮೀಯ ಧನ್ಯವಾದಗಳು ಸುನಾಥ್ ಸರ್.

    ReplyDelete