Oct 31, 2015

 
 
ಹೀಗೊಂದು ಸವಿನೆನಪಿ ನೊಂದಿಗೆ ತಮ್ಮೆಲ್ಲರಿಗೂ 
 ಕನ್ನಡ ರಾಜ್ಯೋತ್ಸವದ ಶುಭಾಶಯಗಳು 
 
 
 



ರಾಷ್ಟ್ರ ಸೇವಿಕ ಸಂಘದಿಂದ ಆಯೋಜಿಸಲಾಗಿದ್ದ ೧೫ ದಿನಗಳ ಶಿಬಿರದಲ್ಲಿ ಪ್ರಭಂದಕಿಯಾಗಿ ಸೇವೆಯಲ್ಲಿದ್ದ ಸಂದರ್ಭದಲ್ಲಿ, "ಜಯಭಾರತ ಜನನಿಯ ತನುಜಾತೆ ಜಯಹೇ ಕರ್ಣಾಟಕ ಮಾತೇ,ಜೋಗದಸಿರಿ ಬೆಳಕಿನಲ್ಲಿ",ಗೀತೆಯನ್ನುನುಡಿಸುವ ಸದವಕಾಶ